ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಎ.21 ರಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ

0
ಪುತ್ತೂರು: ಕಾರಣಿಕದ ನೆಲೆಯಾಗಿ ಭಕ್ತರ ಅಭೀಷ್ಟೆಗಳನ್ನು ಅನುಗ್ರಹಿಸುವ ಆರೋಗ್ಯ, ಸಂಪತ್ತು, ಮದುವೆ, ಸಂತಾನ, ನೀರಿನ ಭಾಗ್ಯ, ಉದ್ಯೋಗ ಭಾಗ್ಯಗಳನ್ನು ಕರುಣಿಸುವ ಕಾರುಣ್ಯ ಮೂರ್ತಿ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು...

ನಾಳೆಯಿಂದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಡಗರ, ಸಂಭ್ರಮ

0
ಪುತ್ತೂರು: ಸುಮಾರು 3000 ವರ್ಷಗಳ ಇತಿಹಾಸವಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ಏ.21ರಿಂದ ಏ.28ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ನಡೆಯಲಿದೆ. ಬ್ರಹ್ಮಶ್ರೀ...

ಕೊಕ್ಕಡ: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0
ನೆಲ್ಯಾಡಿ: ಕೊಕ್ಕಡ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ 26ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸುರೇಶ್ ಮುಚ್ಚಿಂತಾಯರ ಉಪಸ್ಥಿತಿಯಲ್ಲಿ ಎ.19ರಂದು ನಡೆಯಿತು. ಬೆಳಗ್ಗೆ ಗಣಹೋಮ, ಕಲಶ ಪೂಜೆ, ದೇವರಿಗೆ ಕಲಶಾಭಿಷೇಕ, ನಾಗತಂಬಿಲ ಮತ್ತು ದೈವಗಳಿಗೆ ತಂಬಿಲ, ಕೊಕ್ಕಡ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking