ಬಿಸಿಬಿಸಿ ಸುದ್ದಿ
ಹೆಚ್ಚಿನ ಸುದ್ದಿ
Suddi News Link
ಮತಸಮರ-2024| ದ.ಕ. ಲೋಕಸಭಾ ಚುನಾವಣೆ| ಮತದಾನದ ಕ್ಷಣ ಕ್ಷಣದ ಅಪ್ಡೇಟ್ಸ್| #ಮತಸಮರ_2024| #loksabhaelection2024
00:00
ಮಂಗಳೂರಿನ ಮತಗಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತನ ಗುಂಡಾಗಿರಿ, ಪೊಲೀಸ್ ಅಧಿಕಾರಿಯನ್ನ ತಳ್ಳಾಡಿ ಪುಂಡಾಟ
06:22
ಮತಗಟ್ಟೆಗಳಿಗೆ ತೆರಳಿರುವ ಸಿಬ್ಬಂದಿಗಳಿಗೆ ಡಿಸಿ ಮುಲ್ಲೈ ಮುಗಿಲನ್ ಶುಭಹಾರೈಕೆ
11:11
ಲೋಕಸಭಾ ಚುನಾವಣೆಗೆ ಕೆಲವೇ ಗಂಟೆಗಳು| ಮಸ್ಟರಿಂಗ್ ಬಳಿಕ ಮತಗಟ್ಟೆಗಳತ್ತ ತೆರಳಿದ ಸಿಬ್ಬಂದಿ
03:14
ಧಾರ್ಮಿಕ ಸುದ್ದಿ
ಏ.26: ಲಕ್ಷ್ಮೀದೇವಿ ಬೆಟ್ಟದ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವದ ಸಂಭ್ರಮ
ಪುತ್ತೂರು: ಕಾರಣಿಕ ಕ್ಷೇತ್ರವಾಗಿರುವ ಇಲ್ಲಿನ ರೈಲ್ವೇ ನಿಲ್ದಾಣದ ಬಳಿಯಿರುವ ಶ್ರೀ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವಗಳು ಏ.26ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ಬೆಳಿಗ್ಗೆ 7.30ಕ್ಕೆ ಗಣಪತಿ ಹೋಮದೊಂದಿಗೆ ಕಾರ್ಯಕ್ರಮ ಪ್ರಾರಂಭಗೊಳ್ಳಲಿದೆ. ಮಹಾಪೂಜೆಯಾಗಿ ಬಳಿಕ ಪಾಷಾಣಮೂರ್ತಿ, ನಾಗ ಮತ್ತು ಗುಳಿಗನಿಗೆ ತಂಬಿಲ...
ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ – ಧಾರ್ಮಿಕ ಸಭೆ
ಪುತ್ತೂರು: ನಾವು ಹೇಳುವ ಮಾತುಗಳು ಇತರರಿಗೆ ಹಿತವಾಗುವುದೇ ಸತ್ಯ. ಇನ್ನೊಬ್ಬರಿಗೆ ಅವಮಾನ ಮಾಡುವುದು ಕೊಲೆ ಮಾಡಿದಂತೆ. ಧರ್ಮ ಭಾರೀ ಸೂಕ್ಷ್ಮವಾದುದು. ಅದಕ್ಕೆ ಸರಿಯಾದ ಅರ್ಥ ಕಂಡು ಹಿಡಿಯಲು ಸಾಧ್ಯ ಇಲ್ಲ. ನಾವು ಧರ್ಮ ಮಾರ್ಗದಲ್ಲಿ ಹೋಗಬೇಕು. ಧರ್ಮದ ಅರಿವು ಪಡೆಯಬೇಕು ಎಂದು ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ...
ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಶ್ರೀ – ಶ್ರೀ ದೇವರಿಗೆ ಆರತಿ...
ದೇವಳದ ಹೊರಗಿದ್ದ ನಂದಿಗೆ ಹಣ್ಣು ನೀಡಿದ ಶ್ರೀಗಳು
ಪುತ್ತೂರು: ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಶ್ರೀಗಳು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಮಾಡಿ ಶ್ರೀ ದೇವರಿಗೆ ಆರತಿ ಬೆಳಗಿಸಿದರು.
ಈ ಸಂದರ್ಭ ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ ವಿ ಶ್ರೀನಿವಾಸ,...