ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಕೊಕ್ಕಡ: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

0
ನೆಲ್ಯಾಡಿ: ಕೊಕ್ಕಡ ಪುತ್ತಿಗೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ 26ನೇ ವರ್ಷದ ಪ್ರತಿಷ್ಠಾ ವಾರ್ಷಿಕೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕ ಸುರೇಶ್ ಮುಚ್ಚಿಂತಾಯರ ಉಪಸ್ಥಿತಿಯಲ್ಲಿ ಎ.19ರಂದು ನಡೆಯಿತು. ಬೆಳಗ್ಗೆ ಗಣಹೋಮ, ಕಲಶ ಪೂಜೆ, ದೇವರಿಗೆ ಕಲಶಾಭಿಷೇಕ, ನಾಗತಂಬಿಲ ಮತ್ತು ದೈವಗಳಿಗೆ ತಂಬಿಲ, ಕೊಕ್ಕಡ...

ವೀರಮಂಗಲದಿಂದ ಶ್ರೀ ದೇವರ ಜೊತೆ ಓಡೋಡಿ ಬಂದ ಪುಟ್ಟ ಬಾಲಕಿ !

0
ಬಾಲಕಿಯ ಭಕ್ತಿಗೆ ಮೆಚ್ಚಿ ಪ್ರಸಾದ ನೀಡಿ ಹರಸಿದ ತಂತ್ರಿ ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಎ.19ರಂದು ಶ್ರೀ ದೇವರು ವೀರಮಂಗಲ ಕುಮಾರಧಾರ ಹೊಳೆಯಿಂದ ಅವಭೃತ ಸ್ನಾನ ಮಾಡಿ ದೇವಳಕ್ಕೆ ಆಗಮಿಸುವ ವೇಳೆ ಶ್ರೀ ದೇವರ ಜೊತೆಯೇ ಓಡೋಡಿ ಬಂದ ಪುಟ್ಟ ಬಾಲಕಿಯ...

ಶ್ರೀ ಶೃಂಗೇರಿ ಜಗದ್ಗುರು ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಅಂಬಿಕಾ ವಿದ್ಯಾಲಯ ಸಿಬಿಎಸ್‌ಇಗೆ

0
ದಶಾಂಬಿಕೋತ್ಸವ ಸಮಾರೋಪ ಹಾಗೂ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮ ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಸಿಬಿಎಸ್‌ಇ ಶಿಕ್ಷಣ ಸಂಸ್ಥೆಯಾದ ಅಂಬಿಕಾ ವಿದ್ಯಾಲಯ ಹೊಸತನ ಹಾಗೂ ವಿನೂತನ ಕಲ್ಪನೆಗಳ ಸಾಕಾರಕೇಂದ್ರವೆನಿಸಿದೆ. ಪುತ್ತೂರಿನ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮೊದಲುಗಳನ್ನು ಈ ಸಂಸ್ಥೆ ಹುಟ್ಟುಹಾಕಿದೆ. ಪುತ್ತೂರು ತಾಲೂಕಿನಲ್ಲಿನ ಶಿಕ್ಷಣ ಸಂಸ್ಥೆಗಳ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking