ಬಿಸಿಬಿಸಿ ಸುದ್ದಿ
ಹೆಚ್ಚಿನ ಸುದ್ದಿ
Suddi News Link
ಯುವ ಕಾಂಗ್ರೆಸ್ ಪುತ್ತೂರು ಬ್ಲಾಕ್ ಬೃಹತ್ ಪ್ರಚಾರ ಸಭೆ ನೇರಪ್ರಸಾರ | CONGRESS PUTTUR ✋🏼 | LIVE
00:00
ಶಾಸಕರ ಅಭಿವೃದ್ಧಿ ಕೆಲಸಗಳು ಕೂಡ ನಮ್ಮ ಜೊತೆಗಿವೆ |ಎರಡು ದಿನಗಳ ಕಾಲ ಮತದಾರರ ಮನೆಮನೆಗೆ ಮುಟ್ಟಿಸಬೇಕು: M.S. ಮಹಮ್ಮದ್
24:54
ನೇಹಾ ಹತ್ಯೆಯಾದಾಗ ಮನೆಗೆ ಹೋಗಿ ಸಾಂತ್ವನ ಹೇಳುವ ಕೆಲಸವನ್ನೂ ಕಾಂಗ್ರೆಸ್ ಮಾಡಿಲ್ಲ : ನಳಿನ್ ಕುಮಾರ್ ಕಟೀಲ್
05:28
ಸ್ಥಳಾಂತರಗೊಂಡು ಶುಭಾರಂಭಗೊಂಡ Shree Vigneshwara Roofings&Engineering works, Crane Service ,Steel Service
03:18
ಧಾರ್ಮಿಕ ಸುದ್ದಿ
ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಹನುಮಗಿರಿ ಜಾತ್ರೆ, ದರ್ಶನ ಬಲಿ
ಪುತ್ತೂರು: ಶ್ರೀ ಕ್ಷೇತ್ರ ಹನುಮಗಿರಿಯಲ್ಲಿ ಶ್ರೀ ಹನುಮ ಜಯಂತಿಯಂದು ಹನುಮಗಿರಿ ಜಾತ್ರೆ, ದರ್ಶನ ಬಲಿ, ಬ್ರಹ್ಮಶ್ರೀ ಕುಂಟಾರು ವಾಸುದೇವ ತಂತ್ರಿಯವರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.
ಏ.21ರಂದು ಮಧ್ಯಾಹ್ನ 12 ಗಂಟೆಗೆ ವಿಶೇಷ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ 6 ಗಂಟೆಗೆ ಉಗ್ರಾಣ ತುಂಬುವುದು, ರಾತ್ರಿ...
ಅಮೈ ಬಾರಿಕೆ ತರವಾಡು ದೈವಸ್ಥಾನದಲ್ಲಿ ಕುಟುಂಬ ದೈವಗಳ ವೈಭವದ ನೇಮೋತ್ಸವ
ಪುತ್ತೂರು: ಅರಿಯಡ್ಕ ಗ್ರಾಮದ ಅಮೈ ಬಾರಿಕೆ ತರವಾಡು ಕುಟುಂಬ ದೈವಗಳ ನೇಮೋತ್ಸವವು ಏ.20 ಮತ್ತು 21 ರಂದು ಅಮೈ ಬಾರಿಕೆ ಕುಟುಂಬಸ್ಥರ ತರವಾಡು ದೈವಸ್ಥಾನದಲ್ಲಿ ಬಹಳ ವಿಜೃಂಭಣೆಯಿಂದ ಜರಗಿತು.
ಪುತ್ತೂರು-ಕುಂಬ್ರ-ಬೆಳ್ಳಾರೆ ರಾಜ್ಯ ರಸ್ತೆಯಲ್ಲಿ ಕುಂಬ್ರದಿಂದ 2.5 ಕಿ.ಮೀ ದೂರದಲ್ಲಿರುವ ಅಮೈ ಬಾರಿಕೆ ತರವಾಡು ದೈವಸ್ಥಾನ ಸಂಪೂರ್ಣ ಪ್ರಕೃತಿಯ...
ಕುರಿಕ್ಕಾರ ತರವಾಡು ಮನೆಯಲ್ಲಿ 7ನೇ ದಿನದ ಅಷ್ಟಮಂಗಳ ಪ್ರಶ್ನಾಚಿಂತನೆ
ಪುತ್ತೂರು: ಕುಂಬ್ರ ಸಮೀಪದ ಕುರಿಕ್ಕಾರ ತರವಾಡು ಮನೆಯಲ್ಲಿ ಅಷ್ಟಮಂಗಳ ಪ್ರಶ್ನಾ ಚಿಂತನೆಯು ಏ.16 ರಂದು ಆರಂಭಗೊಂಡಿದ್ದು, ಏ.23 ರಂದು 7ನೇ ದಿನದ ಅಷ್ಟಮಂಗಳ ಪ್ರಶ್ನಾಚಿಂತನೆ ನಡೆಯಿತು.
ದೈವಜ್ಞಾರಾದ ಲಕ್ಷ್ಮೀನಾರಾಯಣ ಮತ್ತು ಸಜೀಶ್ ಮುಳ್ಳೇರಿಯರವರು ಪ್ರಶ್ನಾ ಚಿಂತನೆಯನ್ನು ನಡೆಸಿಕೊಡುತ್ತಿದ್ದಾರೆ. ಕುರಿಕ್ಕಾರ ತರವಾಡು ಕುಟುಂಬದ ಯಜಮಾನ ಕುಯ್ಯಾರು ವಿಶ್ವನಾಥ ರೈ,...