ಬಿಸಿಬಿಸಿ ಸುದ್ದಿ
ಹೆಚ್ಚಿನ ಸುದ್ದಿ
Suddi News Link
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ನೇಮ ನಡಾವಳಿಗೆ ಗೊನೆ ಮುಹೂರ್ತ
02:57
Live| ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಸಂದರ್ಭದ ಸಮಸ್ಯೆಗಳಿಗೆ ಕಾರಣ ಏನು?| Ayur Prasadinee| #menopause| #Health
01:05:53
ಅಂದಿನ ರಾಜಕೀಯ ಹೇಗಿತ್ತು? ಇಂದು ಹೇಗಾಗಿದೆ? ಏನಂತಾರೆ ಹಿರಿಯರಾದ `ಸಹಕಾರ ರತ್ನ' ದಂಬೆಕ್ಕಾನ ಸದಾಶಿವ ರೈಯವರು?
01:19:40
ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಜನ ಏನಂತಾರೆ? | ಲೋಕಸಮರ -24 - 'ಸುದ್ದಿ' ಜನಾಭಿಪ್ರಾಯ
23:54
ಧಾರ್ಮಿಕ ಸುದ್ದಿ
ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ನೇಮ ನಡಾವಳಿಗೆ ಗೊನೆ ಮುಹೂರ್ತ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವರ್ಷಾವಧಿ ಜಾತ್ರೆಯ ಬಳಿಕ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದಲ್ಲಿ ಎ.28ರಂದು ಜರುಗಲಿರುವ ವರ್ಷಾವಧಿ ನೇಮ ನಡಾವಳಿಗೆ ಎ.20ರಂದು ಬೆಳಿಗ್ಗೆ ಗೊನೆ ಮುಹೂರ್ತ ನಡೆಯಿತು.
ದೈವಸ್ಥಾದದ ಪ್ರಧಾನ ಅರ್ಚಕ ರವಿಚಂದ್ರ ನೆಲ್ಲಿತ್ತಾಯ ಅವರು ದೈವಸ್ಥಾನದ ಭಂಡಾರದ ಸ್ಥಾನದಲ್ಲಿ ಪ್ರಾರ್ಥನೆ...
ಎ.21 ರಿಂದ ಆರ್ಯಾಪು ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ
ಪುತ್ತೂರು: ಕಾರಣಿಕದ ನೆಲೆಯಾಗಿ ಭಕ್ತರ ಅಭೀಷ್ಟೆಗಳನ್ನು ಅನುಗ್ರಹಿಸುವ ಆರೋಗ್ಯ, ಸಂಪತ್ತು, ಮದುವೆ, ಸಂತಾನ, ನೀರಿನ ಭಾಗ್ಯ, ಉದ್ಯೋಗ ಭಾಗ್ಯಗಳನ್ನು ಕರುಣಿಸುವ ಕಾರುಣ್ಯ ಮೂರ್ತಿ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು...
ನಾಳೆಯಿಂದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಡಗರ, ಸಂಭ್ರಮ
ಪುತ್ತೂರು: ಸುಮಾರು 3000 ವರ್ಷಗಳ ಇತಿಹಾಸವಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಹಾಗೂ ಸಪರಿವಾರ ದೇವರ ಪುನರ್ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವವು ಏ.21ರಿಂದ ಏ.28ರ ತನಕ ವಿವಿಧ ವೈದಿಕ, ತಾಂತ್ರಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಡಗರ ಸಂಭ್ರಮದಿಂದ ನಡೆಯಲಿದೆ.
ಬ್ರಹ್ಮಶ್ರೀ...