ಬಿಸಿಬಿಸಿ ಸುದ್ದಿ
ಹೆಚ್ಚಿನ ಸುದ್ದಿ
Suddi News Link
ಪುತ್ತೂರು ಸ್ವೀಫ್ ಸಮಿತಿಯಿಂದ ಪುತ್ತೂರು ಸಂತೆಯಲ್ಲಿ ಮತದಾನ ಜಾಗೃತಿ ಬೀದಿ ನಾಟಕ
06:57
ರೋಡ್ ಶೋಗೆ ಬ್ರೇಕ್.. : ಸಾರ್ವಜನಿಕರಿಗೆ ತೊಂದರೆಯಾಗದಂತೆ ಏ.23ರಂದು ಕಿಲ್ಲೆ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ
22:55
ಚುನಾವಣೆಗೆ ಹೇಗಿದೆ ಅಂತಿಮ ಹಂತದ ಸಿದ್ಧತೆಗಳು?| ನೀತಿಸಂಹಿತೆ ಎಲ್ಲಿಯವರೆಗೆ?| ಜುಬಿನ್ ಮೊಹಪಾತ್ರ ಮಾಹಿತಿ
14:42
ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಧಾನಕ್ಕೆ ಭಕ್ತಿಯ ಹಸಿರು ಹೊರೆಕಾಣಿಕೆ ಸಮರ್ಪಣೆ |
06:20
ಧಾರ್ಮಿಕ ಸುದ್ದಿ
ಎ.23-ಎ.24: ಪಾಲ್ತಾಡಿ ಚಾಕೋಟೆತ್ತಡಿ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವ
ಎ.23ರಂದು ಮುಗುರು ಮಲ್ಲಿಗೆ ಯಕ್ಷಗಾನ ಬಯಲಾಟ ,ಎ.24ರಂದು ದೈವಗಳ ನೇಮೋತ್ಸವ
ಸವಣೂರು : ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀ ಧರ್ಮರಸು ಉಳ್ಳಾಕುಲು ದೈವಸ್ಥಾನದಲ್ಲಿ ಎ.22ರಿಂದ ಎ.24ರವರೆಗೆ ಶ್ರೀಧರ್ಮರಸು ಉಳ್ಳಾಕುಲು ಮತ್ತು ಪರಿವಾರ ದೈವಗಳ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ.
ಎ.22ರಂದು ಪೂರ್ವಾಹ್ನ ಮುಂಡ್ಯೆ ಆರೋಹಣ ನಡೆಯಿತು.ಎ.23ರಂದು ಬೆಳಿಗ್ಗೆ ತಳಿರು ತೋರಣ,ರಾತ್ರಿ ದೈವಗಳ...
ವರುಣನ ಕೃಪೆ, ಲೋಕಕಲ್ಯಾಣಾರ್ಥ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರುಣನ ಕೃಪೆ, ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ನಡೆಯಿತು.
ವರುಣನ ಕೃಪೆಗಾಗಿ ಎಲ್ಲಾ ದೇವಸ್ಥಾನಗಳಲ್ಲಿ ಸೀಯಾಳಾಭಿಷೇಕ ಮಾಡುವ ಕುರಿತು ಶಾಸಕ ಅಶೋಕ್ ಕುಮಾರ್ ಅವರ ಸಂಕಲ್ಪದಂತೆ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸೀಯಾಳಾಭಿಷೇಕದ ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ...
’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ
ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ
ಪುತ್ತೂರು:ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ...