ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಎ.23-ಎ.24: ಪಾಲ್ತಾಡಿ ಚಾಕೋಟೆತ್ತಡಿ ದೈವಸ್ಥಾನದ ವರ್ಷಾವಧಿ ಜಾತ್ರೋತ್ಸವ

0
ಎ.23ರಂದು ಮುಗುರು ಮಲ್ಲಿಗೆ ಯಕ್ಷಗಾನ ಬಯಲಾಟ ,ಎ.24ರಂದು ದೈವಗಳ ನೇಮೋತ್ಸವ ಸವಣೂರು : ಪಾಲ್ತಾಡಿ ಗ್ರಾಮದ ಚಾಕೋಟೆತ್ತಡಿ ಶ್ರೀ ಧರ್ಮರಸು ಉಳ್ಳಾಕುಲು ದೈವಸ್ಥಾನದಲ್ಲಿ ಎ.22ರಿಂದ ಎ.24ರವರೆಗೆ ಶ್ರೀಧರ್ಮರಸು ಉಳ್ಳಾಕುಲು ಮತ್ತು ಪರಿವಾರ ದೈವಗಳ ವರ್ಷಾವಧಿ ಜಾತ್ರೋತ್ಸವ ನಡೆಯಲಿದೆ. ಎ.22ರಂದು ಪೂರ್ವಾಹ್ನ ಮುಂಡ್ಯೆ ಆರೋಹಣ ನಡೆಯಿತು.ಎ.23ರಂದು ಬೆಳಿಗ್ಗೆ ತಳಿರು ತೋರಣ,ರಾತ್ರಿ ದೈವಗಳ...

ವರುಣನ ಕೃಪೆ, ಲೋಕಕಲ್ಯಾಣಾರ್ಥ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಾಳಾಭಿಷೇಕ

0
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರುಣನ ಕೃಪೆ, ಲೋಕಕಲ್ಯಾಣಾರ್ಥ ಸೀಯಾಳಾಭಿಷೇಕ ನಡೆಯಿತು. ವರುಣನ ಕೃಪೆಗಾಗಿ ಎಲ್ಲಾ ದೇವಸ್ಥಾನಗಳಲ್ಲಿ ಸೀಯಾಳಾಭಿಷೇಕ ಮಾಡುವ ಕುರಿತು ಶಾಸಕ ಅಶೋಕ್ ಕುಮಾರ್ ಅವರ ಸಂಕಲ್ಪದಂತೆ ಮಹಾಲಿಂಗೇಶ್ವರ ದೇವಳದಲ್ಲಿ ನಡೆದ ಸೀಯಾಳಾಭಿಷೇಕದ ಆರಂಭದಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ...

’ಬಸವನಮೂಲ’’ ಬಸವೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಅತಿರುದ್ರ ಮಹಾಯಾಗ

0
ಸಾಕ್ಷಾತ್ ಮಹಾದೇವನೇ ನಂದಿ ರೂಪದಲ್ಲಿ ಒಲಿದ ಸ್ಥಳದಲ್ಲಿ ಅಪರೂಪದ ಸಂಕಲ್ಪಕ್ಕೆ ಸಿದ್ಧತೆಶಿವನ ಪ್ರೀತ್ಯರ್ಥ ಅತಿರುದ್ರ ಮಹಾಯಾಗ ಸೇವೆ ಕೈಗೊಳ್ಳಲು ಆನ್ಲೈನ್ ನೋಂದಣಿಗೂ ಅವಕಾಶ ಪುತ್ತೂರು:ಅದು ಜಗತ್ತಿನ ಬೇರೆಲ್ಲೂ ಇಲ್ಲದ ಅತ್ಯಂತ ಅಪರೂಪದ ಮಹಾಶಿವನ ಆಲಯ. ಹಣೆಯ ಮೇಲೆ ಶಿವಲಿಂಗವನ್ನು ಹೊತ್ತ ನಂದಿಯ ರೂಪದ ವಿಗ್ರಹಕ್ಕೆ ಆರಾಧನೆ ನಡೆಯುವ ಏಕೈಕ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking