ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಪಲ್ಲತ್ತಡ್ಕ ಶ್ರೀ ಹೊಸಮ್ಮ ದೈವಸ್ಥಾನದಲ್ಲಿ ನೇಮೋತ್ಸವ – ಗೊನೆ ಮುಹೂರ್ತ

0
ಕೆಯ್ಯೂರು : ಶ್ರೀ ಹೊಸಮ್ಮ ದೈವಸ್ಥಾನ ಪಲ್ಲತ್ತಡ್ಕದಲ್ಲಿ ಶ್ರೀ ಹೊಸಮ್ಮ ದೈವದ ನೇಮೋತ್ಸವದ ಪ್ರಯುಕ್ತ  ಗೊನೆ ಮುಹೂರ್ತ ಮಾ.29ರಂದು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿಗಳು ಪ್ರಾರ್ಥನೆ ಸಮರ್ಪಿಸಿ, ದೈವದ ಪಾತ್ರಿಗಳಾದ ಮೋನಪ್ಪ ಪೂಜಾರಿ ಪಲ್ಲತ್ತಡ್ಕ ಗೊನೆ ಮುಹೂರ್ತ ನೆರವೇರಿಸಿದರು. ನಂತರ ಶ್ರೀ ಕ್ಷೇತ್ರದಲ್ಲಿ 29 ಮಾರ್ಚ್ 2015 ರಂದು...

ಆತೂರು ದೇವಸ್ಥಾನದ ವಾರ್ಷಿಕ ಜಾತ್ರೆ-ಹೊರೆಕಾಣಿಕೆ ಸಮರ್ಪಣೆ

0
ರಾಮಕುಂಜ: ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಅಂಗವಾಗಿ ಮಾ.29ರಂದು ಹೊರೆಕಾಣಿಕೆ ಸಮರ್ಪಣೆ ನಡೆಯಿತು. ಗ್ರಾಮದ ವಿವಿಧ ಕಡೆಗಳಿಂದ ಆಗಮಿಸಿದ ಹೊರೆಕಾಣಿಕೆ ವಾಹನಗಳನ್ನು ದೇವಸ್ಥಾನದ ಮುಂಭಾಗದ ಮೈದಾನದಿಂದ ಮೆರವಣಿಗೆಯ ಮೂಲಕ ದೇವಸ್ಥಾನಕ್ಕೆ ಬರಮಾಡಿಕೊಳ್ಳಲಾಯಿತು. ದೇವಸ್ಥಾನದ ಆಡಳಿತಾಧಿಕಾರಿ, ಆಲಂಕಾರು ಗ್ರಾ.ಪಂ.ಪಿಡಿಒ ಸುಜಾತ ಅವರು...

ಆರ್ಲಪದವು ಕೋಟೆ ಶ್ರೀ ಚಾಮುಂಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ- ಸನ್ಮಾನ

0
ಪಾಣಾಜೆ : ಆರ್ಲಪದವು ಕೋಟೆ ಶ್ರೀ ಚಾಮುಂಡಿ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಕಾಲಾವಧಿ ಬೈಲಕೋಲಗಳು ಕುಳ್ಚಾಟ್ ದೈವ, ಶ್ರೀ ಚಾಮುಂಡಿ ದೈವ ಹಾಗೂ ವಿಷ್ಣುಮೂರ್ತಿ ದೈವ ನೇಮೋತ್ಸವ ನಡೆಯಿತು. ಸಾರ್ವಜನಿಕ ಅನ್ನಸಂತರ್ಪಣೆ ಸೇವೆ ನಡೆಯಿತು, ಸಾವಿರಾರು ಭಕ್ತಾದಿಗಳು ಈ ಪುಣ್ಯ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. 'ಕಥೆ ಎಡ್ಡೆಂಡು" ತುಳು ನಾಟಕ‌, ಸನ್ಮಾನಸಾಂಸ್ಕೃತಿಕ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking