ಹೆಚ್ಚಿನ ಸುದ್ದಿ
Suddi News Link
Puttur ಮಹಾಲಿಂಗೇಶ್ವರ ಅವಭೃತಕ್ಕೆ ತೆರಳುವ ವೀರಮಂಗಲದಲ್ಲಿ ನೀರೆಷ್ಟಿದೆ?| ಜಾತ್ರೆಯ ವೇಳೆ ಪರಿಸ್ಥಿತಿ ಹೇಗಾಗಲಿದೆ?|
12:04
ಕೊಡಿಪಾಡಿ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ
05:30
"ಬೆಂಗಳೂರು ಕಂಬಳ ನೋಡಿದ ಮೇಲೆ ಯಾವ ಕಂಬಳವೂ ಕಣ್ಣಿಗೆ ಹಿಡಿಸುತ್ತಿಲ್ಲ, ಹಾಗಾಗಿ ಬದಲಾವಣೆಯ ಮೆರುಗು"|ಅಶೋಕ್ ಕುಮಾರ್ ರೈ
06:53
ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಶಿಷ್ಯ ಪದ್ಮರಾಜ್ಗೆ ಆಶೀರ್ವಾದ ನೀಡಿದ ಜನಾರ್ಧನ ಪೂಜಾರಿ
04:23
ಧಾರ್ಮಿಕ ಸುದ್ದಿ
ಮಾ.29: ಕುಕ್ಕುತ್ತಡಿ ದರ್ಬೆ ಗರಡಿ ಬ್ರಹ್ಮಬೈದೇರುಗಳ ನೇಮೋತ್ಸವ
ಪುತ್ತೂರು: ಅರಿಯಡ್ಕ ಗ್ರಾಮದ ದರ್ಬೆತ್ತಡ್ಕ ಕುಕ್ಕುತ್ತಡಿ ದರ್ಬೆ ಬ್ರಹ್ಮಗಿರಿ ನೇತ್ರಾದಿ ಗರಡಿ ಶ್ರೀ ನಾಗಬಿರ್ಮೆರ್ ಕೋಟಿ ಚೆನ್ನಯ ಸನ್ನಿಧಾನದಲ್ಲಿ 12ನೇ ವರ್ಷದ ಶ್ರೀ ಬ್ರಹ್ಮ ಬೈದೇರುಗಳ ನೇಮೋತ್ಸವವು ಮಾ.29ರಂದು ನಡೆಯಲಿದೆ. ಬೆಳಿಗ್ಗೆ ವಿವಿಧ ವೈದಿಕ ಕಾರ್ಯಕ್ರಮಗಳು, ಸಂಜೆ ಕುಕ್ಕುತ್ತಡಿ ದರ್ಬೆ ಮನೆಯಿಂದ ಭಂಡಾರ ತೆಗೆದು ರಾತ್ರಿ ಅನ್ನಸಂತರ್ಪಣೆ...
ಶ್ರೀ ಕ್ಷೇತ್ರ ಕೆಯ್ಯೂರು ದೇವಿಯ ವರ್ಷಾವಧಿ ಜಾತ್ರೋತ್ಸವ, ದರ್ಶನ ಬಲಿ – ಸಾವಿರಾರು ಮಂದಿ ಭಕ್ತರಿಗೆ ಅನ್ನಸಂತರ್ಪಣೆ
ಕೆಯ್ಯೂರು: ಕೆಯ್ಯೂರು ಗ್ರಾಮದ ಕೆಯ್ಯೂರು ಶ್ರೀ ಮಹಿಷಮರ್ಧಿನಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರೋತ್ಸವವು ಉಚ್ಚಿಲ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ನಡೆದು ಮಾ.26ರಂದು ಮಧ್ಯಾಹ್ನ ಮಹಾಪೂಜೆ, ಪ್ರಸಾದವಿತರಣೆ, ಅನ್ನಸಂತರ್ಪಣೆ, ರಾತ್ರಿ ಶ್ರೀ ದೇವರಿಗೆ ರಂಗಪೂಜೆ, ಶ್ರೀ ದೇವರ ಬಲಿ ಹೊರಟು ಶ್ರೀ ಭೂತ ಬಲಿ ಮಹೋತ್ಸವ, ವಸಂತ...
ಅರಿಪ್ಪಳ ಶ್ರೀವಿಷ್ಣುಮೂರ್ತಿ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾಕಲಶ
ಪುತ್ತೂರು:ನೆಟ್ಟಣಿಗೆ ಮುಡ್ನೂರು ಗ್ರಾಮದ ಅರಿಪ್ಪಳದಲ್ಲಿ ನವೀಕೃತ ಶ್ರೀವಿಷ್ಣುಮೂರ್ತಿ ದೈವಸ್ಥಾನದಲ್ಲಿ ದೈವಗಳ ಪುನಃ ಪ್ರತಿಷ್ಠಾ ಕಲಶೋತ್ಸವ ಕುಂಟಾರು ಬ್ರಹ್ಮಶ್ರೀ ವಾಸುದೇವ ತಂತ್ರಿಗಳ ಮಾರ್ಗದರ್ಶನದಲ್ಲಿ ನಡೆಯಿತು.
ಮಾ.26ರಂದು ಬೆಳಿಗ್ಗೆ ಹಸಿರುವಾಣಿ ಹೊರೆಕಾಣಿಕೆ ನಡೆದು ಸಂಜೆ ದೇವತಾ ಪ್ರಾರ್ಥನೆ, ಆಚಾರ್ಯವರಣ, ಅಘೋರ ಹೋಮ, ಪ್ರೇತಾವಾಹನೆ, ಬಾಧಾಮೂರ್ತಿಗಳ ಆವಾಹನೆ, ಉಚ್ಚಾಟನೆ, ರಾಕ್ಷೋಘ್ನ ಹೋಮ, ವಾಸ್ತುಹೋಮ,...