ಬಿಸಿಬಿಸಿ ಸುದ್ದಿ
ಹೆಚ್ಚಿನ ಸುದ್ದಿ
Suddi News Link
ಬಿಜೆಪಿಯಿಂದ ಜಿಲ್ಲೆಯಲ್ಲಿ ಹೇಳಿಕೊಳ್ಳುವಂತ ಯಾವ ಕೆಲಸ ಆಗಿದೇ...? ಹೇಳಿ ನೀವು..? | ಮಾಜಿ ಸಚಿವ ಬಿ. ರಮಾನಾಥ್ ರೈ
07:57
ನಾನು ನಿಮ್ಮವನೇ, ತಲೆತಗ್ಗಿಸುವ ಕೆಲಸ ಮಾಡಲ್ಲ | ಪೂರ್ವಭಾವಿ ಸಮಾವೇಶದಲ್ಲಿ ಪದ್ಮರಾಜ್ ಆರ್ ಹೇಳಿಕೆ
20:09
ವೈಫಲ್ಯ ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಮಾಡುತ್ತಿದ್ದಾರೆ | ಶಾಸಕ ಪ್ರತಾಪ್ ಸಿಂಹ ನಾಯಕ್
11:15
Folding Table, Bed, Dining Table, sensor Washroom | ಸೂಪರ್ ಪ್ಲಾನ್ಸ್ ನೊಂದಿಗೆ ಪುತ್ತೂರಿನಲ್ಲಿ ನಿಮ್ಮ DBC
17:24
ಧಾರ್ಮಿಕ ಸುದ್ದಿ
ಕ್ರೈಸ್ತ ಬಾಂಧವರಿಂದ ಶ್ರದ್ಧಾ ಭಕ್ತಿಯ ‘ಗುಡ್ ಫ್ರೈಡೇ’ ಆಚರಣೆ
ಪುತ್ತೂರು: ಯೇಸುಕ್ರಿಸ್ತರನ್ನು ಶಿಲುಬೆಗೇರಿಸಿದ ದಿನವಾದ ‘ಗುಡ್ ಫ್ರೈಡೇ’ ಶುಭ ಶುಕ್ರವಾರ ದಿನವನ್ನು ಮಾ.29 ರಂದು ತಾಲೂಕಿನೆಲ್ಲೆಡೆ ಕ್ರೈಸ್ತ ಬಾಂಧವರು ಶ್ರದ್ಧಾ ಭಕ್ತಿಯಿಂದ ಆಚರಿಸಿದರು.
ಶುಭ ಶುಕ್ರವಾರ ಎಂದರೆ:ಬೆತ್ಲೆಹೇಮಿನ ದನದ ಕೊಟ್ಟಿಗೆಯಲ್ಲಿ ಕ್ರಿಸ್ತ ಜನಿಸಿದಾಗ ವ್ಯಕ್ತವಾದ ಪ್ರೀತಿ ಒಂದು ಮಳೆಯ ಹನಿಯಂತೆ, ಆದರೆ ಕಲ್ವಾರಿ ಶಿಲುಬೆಯ ಮೇಲೆ ಅರೆ ಬೆತ್ತಲೆಯಾಗಿ...
ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಒಳಭಾಗದ ನವೀಕರಣ ಕಾರ್ಯಕ್ರಮಕ್ಕೆ ಶ್ರೀಗಳಿಗೆ ಆಮಂತ್ರಣ
ಪುತ್ತೂರು : 60 ವರ್ಷ ಪೂರ್ವದ ಕೆಮ್ಮಿಂಜೆ ಶ್ರೀ ರಾಮ ಭಜನಾ ಮಂದಿರದ ಒಳ ಭಾಗದ ನವೀಕರಣದ ಅಂಗವಾಗಿ ಏ 23 - 24 ರಂದು ನಡೆಯುವ ಧಾರ್ಮಿಕ ವಿಧಿಗಳು, ಸಭಾಕಾರ್ಯಕ್ರಮಕ್ಕಾಗಿ ಸುಬ್ರಹ್ಮಣ್ಯದ ಶ್ರೀ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧಿಪತಿ ಶ್ರೀ ವಿದ್ಯಾ...
ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯ ನೇತೃತ್ವದಲ್ಲಿ ಶ್ರೀ ಅಂಬಾಭವಾನಿಯ ಪ್ರತಿಮೆ ಸಮರ್ಪಣೆ
ಉಪ್ಪಿನಂಗಡಿ: ಮುಂಬರುವ ಮಾರ್ಚ್ 31 ರಿಂದ ಎಪ್ರಿಲ್ 4 ವರೆಗೆ ಬ್ರಹ್ಮಕಲಶೋತ್ಸವದ ಸಂಭ್ರಮದಲ್ಲಿರುವ ನೆಕ್ಕಿಲಾಡಿಯ ಶ್ರೀ ಗುರು ರಾಘವೇಂದ್ರ ಮಠಕ್ಕೆ ಅಂಬಾ ಭವಾನಿ ದೇವಿಯ ಬೆಳ್ಳಿಯ ಪ್ರತಿಮೆಯನ್ನು ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಭಜನಾ ಮಂಡಳಿಯ ನೇತೃತ್ವದಲ್ಲಿ ಮಾ.29ರಂದು ಸಮರ್ಪಿಸಲಾಯಿತು.
ರಾಘವೇಂದ್ರ ಮಠದಲ್ಲಿ ಅಂಬಾ ಭವಾನಿಗೂ ನಿತ್ಯ ಪೂಜೆ ಸಲ್ಲಿಸಬೇಕೆಂದು...