ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ನಾಳೆ(ಮೇ.5) ಕಾರ್ಪಾಡಿ‌ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಧನ್ಯೋತ್ಸವ’

0
ಪುತ್ತೂರು: ಸಂಪೂರ್ಣವಾಗಿ ಜೀರ್ಣೋದ್ಧಾರಗೊಂಡು ಅದ್ಧೂರಿಯಾಗಿ ಬ್ರಹ್ಮಕಲಶೋತ್ಸವಗಳು ನಡೆದ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಹಕರಿಸಿದ ಕರಸೇವಕರಿಗೆ, ಗ್ರಾಮಸ್ಥರಿಗೆ ಹಾಗೂ ಭಕ್ತಾದಿಗಳಿಗೆ ಕೃತಜ್ಞತೆ ಸಲ್ಲಿಸುವ 'ಧನ್ಯೋತ್ಸವ' ಸಭೆಯು ಮೇ.5ರಂದು ಸಂಜೆ 5 ಗಂಟೆಗೆ ದೇವಸ್ಥಾನದಲ್ಲಿ ನಡೆಯಲಿದೆ. ದೇವಸ್ಥಾನ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವಗಳನ್ನು ನಡೆಸುವ...

ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ – ಭಕ್ತಾದಿಗಳಿಂದ ಶ್ರಮದಾನ ಸೇವೆ – ಮೇ.23 ರಂದು ಶಿಲಾನ್ಯಾಸ

0
ಆಲಂಕಾರು: ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರದ ಸಮಗ್ರ ಜೀರ್ಣೋದ್ಧಾರ ಕಾರ್ಯ ಭರದಿಂದ ಸಾಗುತ್ತಿದ್ದು ಭಕ್ತಾಧಿಗಳು ಶ್ರಮದಾನದಲ್ಲಿ ಪಾಲ್ಗೊಳ್ಳುವ ಮೂಲಕ ಶ್ರೀ ದೇವಿಯ ಸೇವೆಯಲ್ಲಿ ತನ್ನನು ತಾನು ತೊಡಗಿಸಿಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.ಇದೀಗಾಗಲೇ ಶ್ರೀ ದೇವಿಯ ಗರ್ಭಗುಡಿಯ ಶಿಲೆಕಲ್ಲಿನ ಕೆತ್ತನೆಯು ಮುರುಡೇಶ್ವರದಲ್ಲಿ ನಡೆಯುತ್ತಿದ್ದು,...

ಮೇ.4,5: ನವೀಕರಣಗೊಂಡ ಉದನೆ ಸಂತ ತೋಮಸರ ಫೊರೋನಾ ದೇವಾಲಯದ ಪವಿತ್ರೀಕರಣ ವಿಧಿ, ವಾರ್ಷಿಕ ಹಬ್ಬ

0
ನೆಲ್ಯಾಡಿ: ನವೀಕರಣಗೊಂಡಿರುವ ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ಒಳಪಟ್ಟ ಉದನೆ ಸಂತ ತೋಮಸರ ಫೊರೇನಾ ದೇವಾಲಯದ ಪವಿತ್ರೀಕರಣ ವಿಧಿ ಮತ್ತು ದೇವಾಲಯ ಪ್ರತಿಷ್ಠಾವಿಧಿಗಳು ಹಾಗೂ ವಾರ್ಷಿಕ ಹಬ್ಬ ಮೇ.4 ಮತ್ತು 5ರಂದು ನಡೆಯಲಿದೆ ಎಂದು ಚರ್ಚ್‌ನ ಧರ್ಮಗುರು ಫಾ.ಸಿಬಿ ತೋಮಸ್ ಪನಚ್ಚಿಕ್ಕಲ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಮೇ.4ರಂದು ಸಂಜೆ 3.30ಕ್ಕೆ ಬೆಳ್ತಂಗಡಿ ಧರ್ಮಪ್ರಾಂತ್ಯದ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking