ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಮದಕ ಆರಾಧ್ಯ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿದ ಸಾರ್ವಜನಿಕ ಆರಾಧ್ಯ ಕಟ್ಟೆ ಲೋಕಾರ್ಪಣೆ-ಪೂಜಾ ಕಾರ್ಯಕ್ರಮ

0
ಪುತ್ತೂರು: ಮದಕ ಆರಾಧ್ಯ ಲೇಔಟ್ ನಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ದೇವರ ಸಾರ್ವಜನಿಕ ಆರಾಧ್ಯ ಕಟ್ಟೆಯು ಏ.18 ರಂದು ಲೋಕಾರ್ಪಣೆಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಏ.14 ಹಾಗೂ 15 ರಂದು ಧಾರ್ಮಿಕ ಶ್ರದ್ಧಾ ಕಾರ್ಯಕ್ರಮಗಳು ಸಾರ್ವಜನಿಕ ಆರಾಧ್ಯ ಕಟ್ಟೆಯ ಅಧ್ಯಕ್ಷ ಎನ್.ಕರುಣಾಕರ್ ರೈ ದೇರ್ಲರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಕೆಮ್ಮಿಂಜೆ ಶ್ರೀ...

ಏ.20-21: ಅಮೈ ಬಾರಿಕೆ ತರವಾಡು ಕುಟುಂಬ ದೈವಗಳ ನೇಮೋತ್ಸವ ಸಂಭ್ರಮ

0
ನಾಗ ದೇವರಿಗೆ ತಂಬಿಲ | ಶ್ರೀ ಸತ್ಯನಾರಾಯಣ ಪೂಜೆ | ಹರಿಸೇವೆ | ಧರ್ಮದೈವಗಳ ನೇಮೋತ್ಸವ ಪುತ್ತೂರು: ಅರಿಯಡ್ಕ ಗ್ರಾಮದ ಅಮೈ ಬಾರಿಕೆ ತರವಾಡು ಕುಟುಂಬ ದೈವಗಳ ನೇಮೋತ್ಸವವು ಏ.20 ಮತ್ತು 21 ರಂದು ಅಮೈ ಬಾರಿಕೆ ಕುಟುಂಬಸ್ಥರ ತರವಾಡು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಲಿದೆ. ಗಣಹೋಮ, ನಾಗ ದೇವರಿಗೆ...

ಶತಮಾನೋತ್ಸವದ ಸಂಭ್ರಮದಲ್ಲಿ ಕಡಬದ ಸೈಂಟ್ ಜೋಕಿಮ್ ಚರ್ಚ್-ನಾಳೆ ಬಿಷಪ್‌ರ ಆಗಮನ; ಚರ್ಚ್‌ನ ನೂತನ ಪ್ರವೇಶ ದ್ವಾರದ ಉದ್ಘಾಟನೆ

0
ಕಡಬ: ಮಂಗಳೂರು ಧರ್ಮಪ್ರಾಂತದ ಆಧೀನದಲ್ಲಿರುವ ಕಡಬದ ಸೈಂಟ್ ಜೋಕಿಮ್ ಚರ್ಚ್ ಶತಮಾನೋತ್ಸವದ ಸಂಭ್ರಮಾಚರಣೆಯಲ್ಲಿದ್ದು, ಎ. 17 ರಂದು ವಿವಿಧ ಧರ್ಮಪ್ರಾಂತಗಳ ಧರ್ಮಾಧ್ಯಕ್ಷರ ಉಪಸ್ಥಿತಿಯಲ್ಲಿ ಚರ್ಚ್‌ನ ನೂತನ ಪ್ರವೇಶ ದ್ವಾರದ ಉದ್ಘಾಟನೆ, ಶತಮಾನೋತ್ಸವ ಸಂಭ್ರಮದ ಸಭಾ ಕಾರ್ಯಕ್ರಮ ಹಾಗೂ ಕೃತಜ್ಞತಾ ಬಲಿಪೂಜೆ ನೆರವೇರಲಿದೆ. ಬೆಳಗ್ಗೆ ಘಂಟೆ 9.30ಕ್ಕೆ ಧರ್ಮಾಧ್ಯಕ್ಷರಿಗೆ ಸ್ವಾಗತ,...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking