ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಉಪ್ಪಿನಂಗಡಿ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ಬೆಳ್ಳಿ ಪಲ್ಲಕ್ಕಿ ಉತ್ಸವ

0
ಉಪ್ಪಿನಂಗಡಿ: ರಾಮನವಮಿ ಅಂಗವಾಗಿ ಇಲ್ಲಿನ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದಲ್ಲಿ ರಾತ್ರಿ ಪೂಜೆ ಬಳಿಕ ರಥಬೀದಿಯಲ್ಲಿ ಬೆಳ್ಳಿ ಪಲ್ಲಕ್ಕಿಯಲ್ಲಿ ಶ್ರೀದೇವರ ಉತ್ಸವ, ವಸಂತ ಪೂಜೆ ವಿಜ್ರಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ದೇವಾಲಯದ ಅಡಳಿತ ಮೊಕ್ತೇಸರರಾದ ಬಿ.ಗಣೇಶ ಶೆಣೈ, ಮೊಕ್ತೇಸರರಾದ ಯು.ನಾಗರಾಜ ಭಟ್, ಕೆ. ಅನಂತರಾಯ ಕಿಣಿ, ಡಾ. ಎಂ....

ಪುತ್ತೂರು ಜಾತ್ರೋತ್ಸವ: ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ -ತೀರ್ಥ ಸ್ನಾನ ಮಾಡಿದ ಭಕ್ತರು

0
ಪುತ್ತೂರು: ಎ.10ರಂದು ಧ್ವಜಾರೋಹಣದೊಂದಿಗೆ ಆರಂಭಗೊಂಡ ಇತಿಹಾಸ ಪ್ರಸಿದ್ಧ ಪುತ್ತೂರಿನ ಸೀಮಾಧಿಪತಿ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಎ.17ರಂದು ಬ್ರಹ್ಮರಥೋತ್ಸವ ಬಳಿಕ ಎ.18ರಂದು ಶ್ರೀ ದೇವರ ಅವಭೃತ ಸವಾರಿ ಪೂರ್ಣಗೊಂಡು ಎ.19ರ ಬೆಳಗ್ಗಿನ ಜಾವ ಕುಮಾರಧಾರ ಹೊಳೆಯಲ್ಲಿ ಅವಭೃತ ಸ್ನಾನ ಸಂಪನ್ನಗೊಂಡಿತ್ತು.

ಪುತ್ತೂರು ಮಹಾಲಿಂಗೇಶ್ವರ ದೇವರ ಅವಭೃತ ಸವಾರಿ ರಕ್ತೇಶ್ವರಿ ದೈವದ ಭೇಟಿ -ಕುರ್ದಿನೀರು ಪ್ರೋಕ್ಷಣೆ

0
ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದಲ್ಲಿ ಎ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವ ನಡೆದ ಬಳಿಕ ಎ.18ರಂದು ಸಂಜೆ ದೇವರ ಅವಭೃತ ಸವಾರಿಯು ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ನಡೆಯಿತು. ಅವಭೃತ ಸವಾರಿ ಆರಂಭದ ಮೊದಲು ದೈವ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking