ಹೆಚ್ಚಿನ ಸುದ್ದಿ

Suddi News Link

ಧಾರ್ಮಿಕ ಸುದ್ದಿ

ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಶೃಂಗೇರಿ ಮಠದ ಶ್ರೀ ವಿಧುಶೇಖರ ಭಾರತೀ ಶ್ರೀ – ಶ್ರೀ ದೇವರಿಗೆ ಆರತಿ...

0
ದೇವಳದ ಹೊರಗಿದ್ದ ನಂದಿಗೆ ಹಣ್ಣು ನೀಡಿದ ಶ್ರೀಗಳು ಪುತ್ತೂರು: ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಶ್ರೀಗಳು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರುಶನ ಮಾಡಿ ಶ್ರೀ ದೇವರಿಗೆ ಆರತಿ ಬೆಳಗಿಸಿದರು. ಈ ಸಂದರ್ಭ ದೇವಳದ ಕಾರ್ಯನಿರ್ವಾಹಣಾಧಿಕಾರಿ ಕೆ ವಿ ಶ್ರೀನಿವಾಸ,...

ಉಪ್ಪಿನಂಗಡಿ: ವನಭೋಜನದಲ್ಲಿ ಸೀಯಾಳಾಭಿಷೇಕ

0
ಉಪ್ಪಿನಂಗಡಿ: ಇಲ್ಲಿನ ವನಭೋಜನ ಶ್ರೀ ವೀರಾಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ಅಂಗವಾಗಿ ಸೀಯಾಳಾಭಿಷೇಕ ಸಂಜೆ ಶ್ರೀ ಲಕ್ಷ್ಮೀ ವೆಂಕಟರಮಣ ಭಜನಾ ಮಂಡಳಿ ವತಿಯಿಂದ ಭಜನಾ ಸೇವೆ ರಾತ್ರಿ ಶ್ರೀ ದೇವರಿಗೆ ರಂಗಪೂಜೆ ಬಳಿಕ ವಸಂತ ಪೂಜಾ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ದೇವಾಲಯದ ಮೊಕ್ತೇಸರರಾದ ಯು.ನಾಗರಾಜ ಭಟ್,...

ಭಕ್ತಿ, ಭಾವದ ಸಂಭ್ರಮಕ್ಕೆ ಸಾಕ್ಷಿಯಾಗುತ್ತಿದೆ ಕಾರ್ಪಾಡಿ ಸುಬ್ರಹ್ಮಣ್ಯ ದೇವರ ಬ್ರಹ್ಮಲಶೋತ್ಸವ

0
ಪುತ್ತೂರು: ಸುಮಾರು ಎರಡೂವರೆ ಕೋಟಿ ರೂಪಾಯಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುವ ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ಸುಂದರವಾದ ದೇವಸ್ಥಾನದಲ್ಲಿ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಶ್ರೀ ದೇವರ ಪುನಃಪ್ರತಿಷ್ಠೆ, ಅಷ್ಠಬಂಧ, ಬ್ರಹ್ಮಕಲಶೋತ್ಸವವು ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಭಕ್ತಿ ಭಾವದ ಸಂಭ್ರಮದಿಂದ ನಡೆಯುತ್ತಿದೆ. ಎ.20ರಂದು ಹಸಿರು ಹೊರೆಕಾಣಿಕೆ ಸಮರ್ಪಣೆಯೊಂದಿಗೆ ಪ್ರಾರಂಭಗೊಂಡ...

ಕ್ರೈಂ ನ್ಯೂಸ್

ವಿದ್ಯಾಕ್ಷೇತ್ರ

ಸಂಪಾದಕೀಯ

Suddi Live Channel

ವಿಶೇಷ ಸುದ್ದಿ

ಶುಭಾಶಯ/ಶುಭಾರಂಭ

error: Content is protected !!
Breaking